ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಮುಗಿಸಿ ದೆಹಲಿಗೆ ಪ್ರಯಾಣ ಕೈಗೊಂಡ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ
@narendramodi
ಅವರಿಗೆ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ, ನಾನು ಹಾಗೂ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಶಾಸಕರಾದ ಅರವಿಂದ ಲಿಂಬಾವಳಿ, ಎನ್ ಕುಮಾರ್,ಅವರು ಬೀಳ್ಗೊಡುಗೆ ನೀಡಿದವು..