H_D_Devegowda Profile Banner
H D Devegowda Profile
H D Devegowda

@H_D_Devegowda

Followers
248K
Following
454
Media
657
Statuses
2K

Former Prime Minister of India | Member of Parliament - Rajya Sabha | National President, Janata Dal (Secular)

India
Joined August 2018
Don't wanna be here? Send us removal request.
@H_D_Devegowda
H D Devegowda
3 days
ಜೆಡಿಎಸ್ ಪಕ್ಷದ ಯುವ ಮುಖಂಡರು ಹಾಗೂ ಮೈಸೂರು ಜಿಲ್ಲೆ, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜಿ.ಡಿ ಹರೀಶ್ ಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ಚಾಮುಂಡೇಶ್ವರಿ ತಾಯಿಯು ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಿ ಜನಸೇವೆ ಮುಂದುವರೆಸಲು ಹೆಚ್ಚಿನ ಅವಕಾಶಗಳನ್ನು & ರಾಜಕೀಯದಲ್ಲಿ ಉತ್ತಮ ಭವಿಷ್ಯವನ್ನು ಕರುಣಿಸಲಿ ಎಂದು ಹಾರೈಸುತ್ತೇನೆ.
Tweet media one
5
3
200
@H_D_Devegowda
H D Devegowda
7 days
ಮಂಡ್ಯ ಜಿಲ್ಲೆಯ ಜೆಡಿಎಸ್ ಮುಖಂಡರು ಹಾಗು ನಾಗಮಂಗಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಸುರೇಶ್ ಗೌಡ ಅವರಿಗೆ ಜನ್ಮ ದಿನದ ಶುಭಾಶಯಗಳು. ಭಗವಂತ ಅವರಿಗೆ ಹೆಚ್ಚಿನ ಆಯುರಾರೋಗ್ಯ ಕರುಣಿಸಿ ಜನಸೇವೆ ಮುಂದುವರೆಸಲು ಹೆಚ್ಚಿನ ಅವಕಾಶಗಳನ್ನು ಕಲ್ಪಿಸಲೆಂದು ಹಾರೈಸುತ್ತೇನೆ.
Tweet media one
4
5
144
@H_D_Devegowda
H D Devegowda
8 days
ತಾಯ್ನಾಡಿನ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಕೆಚ್ಚೆದೆಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಹುತಾತ್ಮ ದಿನದಂದು ಗೌರವಪೂರ್ವಕ ನಮನಗಳು. ಕನ್ನಡಾಂಬೆಯ ಹೆಮ್ಮೆಯ ಪುತ್ರ, ಕಿತ್ತೂರು ರಾಣಿ ಚೆನ್ನಮ್ಮರ ಬಲಗೈ ಭಂಟನಾಗಿ ನಾಡಿನ ರಕ್ಷಣೆಗೆ ರಾಯಣ್ಣನವರ ದೇಶಪ್ರೇಮ ಹೋರಾಟ, ಶೌರ್ಯ, ಧೈರ್ಯ & ಬಲಿದಾನ ಎಲ್ಲರಿಗೂ ಸ್ಫೂರ್ತಿ.
Tweet media one
0
2
55
@H_D_Devegowda
H D Devegowda
8 days
ಸಮಸ್ತ ಭಾರತೀಯರಿಗೆ 76ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಜನವರಿ 26 ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಸಂವಿಧಾನ ಜಾರಿಗೆ ಬಂದು, ಗಣರಾಜ್ಯವಾದ ಸುದಿನ. ನಮ್ಮ ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಮ್ಮ ಶ್ರೇಷ್ಠ ಸಂವಿಧಾನವೇ ಆಧಾರ. ಸಂವಿಧಾನದ ಸದಾಶಯಗಳನ್ನು ಪಾಲಿಸುವ ಜೊತೆಗೆ ಭಾರತದ ಏಕತೆ & ವೈವಿಧ್ಯತೆಗಳನ್ನು ಎತ್ತಿಹಿಡಿಯೋಣ
Tweet media one
6
12
162
@H_D_Devegowda
H D Devegowda
9 days
I met former CJI, Js. MN Venkatachaliah at his residence last evening, to condole the passing away of his wife, Smt. Parvathi Venkatachaliah, and also enquire after his health. I have the greatest respect for Js. MNV. I pray lord almighty gives him the strength to bear the loss.
Tweet media one
3
37
510
@H_D_Devegowda
H D Devegowda
12 days
ನನ್ನ ಮೊಮ್ಮಗ, ಯುವ ಜನತಾದಳದ ರಾಜ್ಯಾಧ್ಯಕ್ಷರಾದ ಶ್ರೀ @Nikhil_Kumar_k ಅವರಿಗೆ ಜನ್ಮದಿನದ ಶುಭಾಶಯಗಳು. ಸೋಲಿನಿಂದ ಧೃತಿಗೆಡದೆ, ಪಕ್ಷ ಸಂಘಟಿಸಲು ಕಾರ್ಯಕರ್ತರೊಂದಿಗೆ ಶ್ರಮಿಸುತ್ತಿರುವ ನಿಮಗೆ ಭಗವಂತ ಆಯುರಾರೋಗ್ಯದ ಜೊತೆಗೆ ಹೆಚ್ಚಿನ ಶಕ್ತಿ, ಚೈತನ್ಯ ನೀಡಲಿ, ನಾಡಿನ ಜನರ ಸೇವೆ ಮಾಡಲು ಉತ್ತಮ ಅವಕಾಶಗಳನ್ನು ಕರುಣಿಸಲಿ ಎಂದು ಹಾರೈಸುತ್ತೇನೆ
Tweet media one
18
28
758
@H_D_Devegowda
H D Devegowda
13 days
ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗು ಕೋಲಾರದ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀ ಜಿ.ಕೆ. ವೆಂಕಟಶಿವಾರೆಡ್ಡಿ ಅವರಿಗೆ ಜನ್ಮದಿನದ ಶುಭಾಶಯಗಳು. ಭಗವಂತ ಅವರಿಗೆ ಉತ್ತಮ ಆಯುರಾರೋಗ್ಯ ನೀಡಿ, ಜನಸೇವೆ ಮುಂದುವರೆಸಲು ಹೆಚ್ಚಿನ ಶಕ್ತಿ ದಯಪಾಲಿಸಲಿ ಎಂದು ಹಾರೈಸುತ್ತೇನೆ.
Tweet media one
2
6
168
@H_D_Devegowda
H D Devegowda
13 days
ಶತಮಾನದ ಸಂತ ತ್ರಿವಿಧ ದಾಸೋಹಿ ಡಾ|| ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆಯಂದು ಭಕ್ತಿಪೂರ್ವಕ ನಮನಗಳು. ಕಾಯಕವೇ ಕೈಲಾಸ ಹಾಗೂ ನಿತ್ಯ ದಾಸೋಹದ ಕೈಂಕರ್ಯದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಅನ್ನ, ಆಶ್ರಯ, ಅಕ್ಷರದ ಮೂಲಕ ಅಸಂಖ್ಯಾತ ಬಡ ಕುಟುಂಬಗಳಿಗೆ ಬೆಳಕು ಕಾಣಿಸಿದ ಅವರ ಬದುಕು ಎಲ್ಲರಿಗೂ ಆದರ್ಶಪ್ರಾಯ.
Tweet media one
2
6
101
@H_D_Devegowda
H D Devegowda
16 days
ಶ್ರೀ ಆದಿ ಚುಂಚನಗಿರಿ ಮಹಾಸಂಸ್ಥಾನದ 71ನೇ ಪೀಠಾಧ್ಯಕ್ಷರಾಗಿದ್ದ ಯುಗಯೋಗಿ, ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಪುರಸ್ಕೃತರಾದ ಶ್ರೀ ಶ್ರೀ ಶ್ರೀ ಡಾ|| ಬಾಲಗಂಗಾಧರನಾಥ ಮಹಾಸ್ವಾಮೀಜಿ ರವರ ವರ್ಧಂತಿ ಮಹೋತ್ಸವದಂದು ಅವರಿಗೆ ನನ್ನ ಭಕ್ತಿಪೂರ್ವಕ ಪ್ರಣಾಮಗಳು. 1/2
Tweet media one
1
9
225
@H_D_Devegowda
H D Devegowda
16 days
ತ್ರಿವಿಧ ದಾಸೋಹದ ಮೂಲಕ ಲಕ್ಷಾಂತರ ಮಕ್ಕಳಿಗೆ ಬದುಕು ಕಟ್ಟಿಕೊಟ್ಟ ಸ್ವಾಮೀಜಿಯವರ ಹಾದಿ ನಮಗೆಲ್ಲರಿಗೂ ಸ್ಪೂರ್ತಿ ಹಾಗು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಪೂಜ್ಯರ ಸೇವೆ ಸದಾ ಸ್ಮರಣೀಯ. 2/2.
0
1
10
@H_D_Devegowda
H D Devegowda
18 days
ಮಾಜಿ ವಿಧಾನ ಪರಿಷತ್ ಸದಸ್ಯರು, ಅಪೆಕ್ಸ್ ಬ್ಯಾಂಕ್ ನಿರ್ದೇಶಕರು ಹಾಗು @JanataDal_S ಪಕ್ಷದ ಹಾಸನದ ಮಾಜಿ ಜಿಲ್ಲಾಧ್ಯಕ್ಷರಾದ ಶ್ರೀ ಪಟೇಲ್ ಶಿವರಾಂ ಅವರು ಹೃದಯಾಘಾತದಿಂದ ನಿಧನರಾದ ವಿಷಯ ಅತೀವ ದುಃಖವನ್ನುಂಟುಮಾಡಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಕುಟುಂಬದವರಲ್ಲಿ ತೀವ್ರ ಸಂತಾಪ ಸಲ್ಲಿಸುತ್ತೇನೆ.
Tweet media one
5
7
172
@H_D_Devegowda
H D Devegowda
20 days
ಸರ್ವರಿಗೂ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಾಡಿನ ಸಮೃದ್ಧಿಯ ಸಂಕೇತವಾದ ಸುಗ್ಗಿ ಹಬ್ಬ ಎಲ್ಲರ ಬಾಳಿನಲ್ಲೂ ಸಂಭ್ರಮವನ್ನು ತರಲಿ. ಇಂದು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪಥ ಬದಲಿಸಿ ಬೆಳಗುತ್ತಿರುವ ಸೂರ್ಯ ದೇವ ಎಲ್ಲರಲ್ಲೂ ಉತ್ಸಾಹ, ನವ ಚೈತನ್ಯದ ಜೊತೆಗೆ ಸಂತೋಷ, ಸಮೃದ್ಧಿ, ಸುಖ-ಶಾಂತಿಯನ್ನು ಕರುಣಿಸಲಿ.
Tweet media one
3
19
264
@H_D_Devegowda
H D Devegowda
21 days
ತ್ರಿವಿಧ ದಾಸೋಹಿ, ಯುಗಯೋಗಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ, ಪರಿವ್ರಾಜಕಾಚಾರ್ಯ, ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪುಣ್ಯಸ್ಮರಣೆಯಂದು ಭಕ್ತಿ ಪೂರ್ವಕ ಪ್ರಣಾಮಗಳು. 1/2
Tweet media one
1
19
273
@H_D_Devegowda
H D Devegowda
21 days
ಅನ್ನ, ಅಕ್ಷರ, ಆಶ್ರಯದ ಮೂಲಕ ಲಕ್ಷಾಂತರ ಬಡ ಮಕ್ಕಳ ಬದುಕಿನಲ್ಲಿ ಬೆಳಕು ಮೂಡಿಸಿ, ಧಾರ್ಮಿಕ, ಶೈಕ್ಷಣಿಕ, ಪರಿಸರ, ಸಾಮಾಜಿಕ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ್ದ ಶ್ರೀಗಳ ಕೊಡುಗೆ ಸ್ಮರಣೀಯವಾಗಿವೆ. 2/2.
1
2
16
@H_D_Devegowda
H D Devegowda
24 days
ನಾಡಿನ ಸಮಸ್ತ ಜನತೆಗೆ ವೈಕುಂಠ ಏಕಾದಶಿಯ ಶುಭಾಶಯಗಳು. ಚಾಂದ್ರಮಾನ ಪುಷ್ಯಮಾಸ ಶುಕ್ಲಪಕ್ಷದ ಏಕಾದಶಿಯ ಈ ವಿಶೇಷ ದಿನ, ವೈಕುಂಠವಾಸ ಶ್ರೀ ಹರಿಯು ನಾಡಿನ ಸರ್ವರಿಗೂ ಸುಖ, ಶಾಂತಿ, ಸಮೃದ್ಧಿಯನ್ನು ತರಲಿ ಎಂದು ಪ್ರಾರ್ಥಿಸುತ್ತೇನೆ.
Tweet media one
3
19
314
@H_D_Devegowda
H D Devegowda
28 days
12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಜಾರ್ಖಂಡ್‌ ರಾಜ್ಯದ ದಿಯೋಘರ್‌ನಲ್ಲಿರುವ ಪುಣ್ಯಕ್ಷೇತ್ರವಾದ ಶ್ರೀ ವೈದ್ಯನಾಥೇಶ್ವರ ಜ್ಯೋತಿರ್ಲಿಂಗದ ದಿವ್ಯ ದರ್ಶನವನ್ನು ಪಡೆದು, ಪೂಜೆ ಸಲ್ಲಿಸಿ ಧನ್ಯನಾದೆನು. Visited the sacred Vaidyanath Jyotirlinga in Jharkhand, one of the 12 divine Jyotirlingas of Lord Shiva.
11
75
1K
@H_D_Devegowda
H D Devegowda
29 days
Felt sad reading about the demise of top scientist Shri. R Chidambaram. I had a cordial relationship with him. I remember his thorough briefings on nuclear matters. Shri. Chidambaram and Shri. Abdul Kalam always came to see me together. Both served the nation well. RIP.
Tweet media one
0
10
112
@H_D_Devegowda
H D Devegowda
29 days
ಮಾಜಿ ಸಚಿವರು, ರಾಯಚೂರು ಜಿಲ್ಲೆಯ ಸಿಂಧನೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಜೆಡಿಎಸ್ ಪಕ್ಷದ ಮಹಾ ಪ್ರಧಾನ ಕಾರ್ಯದರ್ಶಿ ಶ್ರೀ ವೆಂಕಟರಾವ್ ನಾಡಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ಅವರಿಗೆ ಉತ್ತಮ ಆರೋಗ್ಯ ಆಯುಷ್ಯ ನೀಡಿ ಜನಸೇವೆ ಮಾಡಲು ಹೆಚ್ಚಿನ ಅವಕಾಶಗಳನ್ನು ಕರುಣಿಸಲಿ ಎಂದು ಹಾರೈಸುತ್ತೇನೆ.
Tweet media one
1
10
146
@H_D_Devegowda
H D Devegowda
1 month
ನನ್ನ ಮೊಮ್ಮಗ ಹಾಗು ವಿಧಾನ ಪರಿಷತ್ ಸದಸ್ಯರಾದ ಡಾ: ಸೂರಜ್ ರೇವಣ್ಣ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ಅವರಿಗೆ ಉತ್ತಮ ಆರೋಗ್ಯ, ಧೀರ್ಘಾಯುಷ್ಯ ನೀಡುವ ಮೂಲಕ ಜನಸೇವೆ ಮಾಡಲು ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಶುಭ ಹಾರೈಸುತ್ತೇನೆ.
Tweet media one
111
34
835
@H_D_Devegowda
H D Devegowda
1 month
ಸರ್ವರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಹೊಸ ವರ್ಷವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ, ಹೊಸ ಉತ್ಸಾಹ ಮತ್ತು ಯಶಸ್ಸನ್ನು ತರಲಿ, ಸಕಲರಿಗೂ ನವಚೈತನ್ಯ ತುಂಬಲಿ, ಜಗತ್ತಿನಲ್ಲಿ ಶಾಂತಿ, ಸೌಹಾರ್ದತೆ ನೆಲೆಸುವಂತೆ ಮಾಡಲಿ ಎಂದು ಭಗವಂತನಲ್ಲಿ ನಾನು ಕೋರುತ್ತೇನೆ.
Tweet media one
5
21
329