ಗೌರವಾನ್ವಿತ ಸಭಾಧ್ಯಕ್ಷರು ತುರ್ತು ಪರಿಸ್ಥಿತಿಯನ್ನು ಬಲವಾಗಿ ಖಂಡಿಸಿದ್ದು, ಆ ಸಮಯದಲ್ಲಿ ಮಾಡಿದ ಅತಿರೇಕಗಳನ್ನು ಎತ್ತಿ ತೋರಿಸಿದ್ದು ಮತ್ತು ಪ್ರಜಾಪ್ರಭುತ್ವವನ್ನು ಕತ್ತು ಹಿಸುಕಿದ ರೀತಿಯನ್ನು ಪ್ರಸ್ತಾಪಿಸಿದ್ದಕ್ಕೆ ನನಗೆ ಸಂತೋಷವಾಗಿದೆ. ಆ ದಿನಗಳಲ್ಲಿ ನೊಂದವರೆಲ್ಲರ ಗೌರವಾರ್ಥ ಮೌನವಾಗಿ ನಿಲ್ಲುವುದು ಅದ್ಭುತವಾದ ಸೂಚಕವಾಗಿತ್ತು.
50
ಕೇಂದ್ರ ಸರಕಾರದ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಖಾತೆ ಸಚಿವರಾದ ಶ್ರೀ
@dpradhanbjp
ಅವರಿಗೆ ಜನ್ಮದಿನದ ಶುಭಾಶಯಗಳು. ಆ ದೇವರು ತಮಗೆ ಇನ್ನೂ ಹೆಚ್ಚಿನ ಆಯುರಾಗ್ಯ ಕರುಣಿಸಿ ಜನಸೇವೆ ಮಾಡಲು ಚೈತನ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
देश में लोकतंत्र की हत्या और उस पर बार-बार आघात करने का कांग्रेस का लंबा इतिहास रहा है। साल 1975 में आज के ही दिन कांग्रेस के द्वारा लगाया गया आपातकाल इसका सबसे बड़ा उदाहरण है।
अहंकार में डूबी, निरंकुश कांग्रेस सरकार ने एक परिवार के सत्ता सुख के लिए 21 महीनों तक देश में सभी
ತುರ್ತುಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿತ್ತು ಕಾಂಗ್ರೆಸ್ ಪಕ್ಷ.
ದೇಶದ ಪರ ಧ್ವನಿ ಎತ್ತಿದ ಲಕ್ಷಾಂತರ ಜನರನ್ನು ಜೈಲಿಗೆ ತಳ್ಳಿ ವಿಕೃತಿ ಮೆರೆಯಲಾಗಿತ್ತು. ಇಂತಹ ಅಸಾಂವಿಧಾನಿಕವಾಗಿ ತುರ್ತು ಪರಿಸ್ಥಿತಿ ಹೇರಿದ ದೇಶದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಕ್ಕೆ ಇಂದಿಗೆ 50 ವರ್ಷ
ಕಾಂಗ್ರೆಸ್ನ ಈ ಕೃತ್ಯವನ್ನು ಎಂದಿಗೂ ಮರೆಯದಿರೋಣ
ನಮಗೆ, ಸುಧಾರಣೆಗಳು 140 ಕೋಟಿ ಭಾರತೀಯರ ಜೀವನವನ್ನು ಸುಧಾರಿಸುವ ಸಾಧನವಾಗಿದೆ.
ಜಿಎಸ್ಟಿ ಜಾರಿಯಾದ ನಂತರ ಗೃಹೋಪಯೋಗಿ ವಸ್ತುಗಳು ಹೆಚ್ಚು ಅಗ್ಗವಾಗಿವೆ.
ಇದರಿಂದ ಬಡವರು ಮತ್ತು ಜನಸಾಮಾನ್ಯರಿಗೆ ಗಣನೀಯ ಉಳಿತಾಯವಾಗಿದೆ.
ಜನರ ಜೀವನವನ್ನು ಪರಿವರ್ತಿಸಲು ಈ ಸುಧಾರಣೆಗಳ ಪ್ರಯಾಣವನ್ನು ಮುಂದುವರಿಸಲು ನಾವು ಬದ್ಧರಾಗಿದ್ದೇವೆ.
ಭಾರತೀಯ ಜನತಾ ಪಾರ್ಟಿಯ ಪ್ರಾರಂಭದ ದಿನಗಳಲ್ಲಿ ಗೋಕಾಕ ನಗರ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಹಿರಿಯ ಜೀವಿ ಶ್ರೀ ವಿಜಯ ಜಂವರ ಅವರ ಆಹ್ವಾನದ ಹಿನ್ನಲೆಯಲ್ಲಿ ಅವರ ನಿವಾಸಕ್ಕೆ ಭೇಟಿ ನೀಡಿ ಕುಶಲೋಪರಿ ವಿಚಾರಿಸಿ ಅವರ ಕುಟುಂಬದವರು ನೀಡಿದ ಆತಿಥ್ಯವನ್ನು ಸ್ವೀಕರಿಸಲಾಯಿತು.
'ಕರ್ನಾಟಕದ ಕೇಸರಿ',
ಜನಸಂಘದ ಸಂಸ್ಥಾಪಕ ಸದಸ್ಯರಲ್ಲೊಬ್ಬರಾದ ದಿವಂಗತ ಶ್ರೀ ಜಗನ್ನಾಥ ರಾವ್ ಜೋಶಿ ಅವರ ಜನ್ಮದಿನದಂದು ಗೌರವಪೂರ್ವಕ ಪ್ರಣಾಮಗಳು.
ಜನಸಂಘದಿಂದ ಹಿಡಿದು ಇಂದಿನ ಬಿಜೆಪಿಯ ಬೆಳವಣಿಗೆಗೆ ಅವರ ಕೊಡುಗೆಗಳು ಅವಿಸ್ಮರಣೀಯ.
#JagannathRaoJoshi
ಬೆಂಗಳೂರಿನಲ್ಲಿ ಇಂದು ನಡೆದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ನೂತನ ಕೇಂದ್ರ ಸಚಿವರು ಹಾಗೂ ಸಂಸದರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭ...
@BJP4Karnataka
@JanatadalSTN96