ಈ ದೇಶ ಕಂಡ ಅಪರೂಪದ ಜನನಾಯಕ, ರೈತನಾಯಕ, ಕನ್ನಡ ನಾಡಿನ ಅಗ್ರಮಾನ್ಯ ನೇತಾರ, ನೀರಾವರಿ ಹರಿಕಾರ, ಮಾಜಿ ಪ್ರಧಾನಮಂತ್ರಿಗಳು, ನನ್ನ ಆದರ್ಶ ಮತ್ತು ನನ್ನ ಪ್ರೀತಿಯ ತಾತ, ಸನ್ಮಾನ್ಯ ಶ್ರೀ ದೇವೇಗೌಡರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತ ಅವರಿಗೆ ಉತ್ತಮ ಆರೋಗ್ಯವನ್ನು, ಧೀರ್ಘಾಯುಷ್ಯವನ್ನು, ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.