ನ್ಯಾಯಾಲಯದಲ್ಲಿ ನೇಮಕಾತಿ ಪಟ್ಟಿಗೆ ತಡೆಯಾಜ್ಞೆ ನೀಡಿದ್ದು, ಕಾನೂನು ಹೋರಾಟ ಕುರಿತು ಮಾಹಿತಿ ನೀಡಿದ ಕೆಲವೇ ಘಂಟೆಗಳಲ್ಲಿ ಸರ್ಕಾರದ ಬದ್ಧತೆಯಿಂದ ಮಾನ್ಯ ನ್ಯಾಯಾಲಯವು ತಡೆಯಾಜ್ಞೆ ತೆರವುಗೊಳಿಸಿ 371ಜೆ ಕಲ್ಯಾಣ ಕರ್ನಾಟಕ ಮೀಸಲಾತಿಗೆ ಮಾತ್ರ ತಡೆಯಾಜ್ಞೆ ಸೀಮಿತಗೊಳಿಸಿದ್ದು ಮುಂದಿನ ಪ್ರಕ್ರಿಯೆಗಳು ಕಾನೂನಿನ ಅನ್ವಯ ನಡೆಸುವ ಮಾಹಿತಿ ನೀಡಿದೆ.
ಬೆಂಗಳೂರಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಸಭಾಂಗಣದಲ್ಲಿ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದೆ.
ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕರ್ ರವರು, ಶಿಕ್ಷಣ ಇಲಾಖೆಯ ಆಯುಕ್ತರಾದ ಜಗದೀಶ್ ರವರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರಿನ ಉನ್ನತ ಶಿಕ್ಷಣ ಇಲಾಖ��� ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಫಲಿತಾಂಶ ಬಿಡುಗಡೆಗೊಳಿಸಿ ಅಂಕಿ ಅಂಶಗಳ ಸಮೇತ ವಿವರಿಸಿದೆ.
ಉನ್ನತ ಶಿಕ್ಷಣವು ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯದಲ್ಲಿ ಪ್ರಮುಖವಾಗಿದ್ದು ಎಲ್ಲಾ ಪರೀಕ್ಷಾರ್ಥಿಗಳಿಗೆ ಶುಭ ಕೋರಿದೆ.
ನಿರುದ್ಯೋಗ ಸಮಸ್ಯೆ ನಿವಾರಣೆಗೆ ಸರ್ಕಾರದ ದಿಟ್ಟ ಹೆಜ್ಜೆ!!
ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರದಿಂದ ಇದೇ ಫೆಬ್ರವರಿ 26 & 27ರಂದು ರಾಜ್ಯ ಮಟ್ಟದ ಉದ್ಯೋಗ ಮೇಳವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದು
ಎಲ್ಲಾ ಉದ್ಯೋಗಕಾಂಕ್ಷಿಗಳು
ಈ ಮೇಲ್ಕಂಡ ಲಿಂಕ್ ನಲ್ಲಿ ನೊಂದಾಯಿಸಿ.
ತವರು ಜಿಲ್ಲೆ ಚಿಕ್ಕಬಳ್ಳಾಪುರಕ್ಕೆ ಉಸ್ತುವಾರಿ ಸಚಿವನಾಗಿ ಮೊದಲ ಬಾರಿ ಬೇಟಿ ನೀಡಿದ ಸಮಯದಲ್ಲಿ ಜಿಲ್ಲಾ ನಾಯಕರುಗಳು, ಮುಖಂಡರುಗಳು ಹಾಗೂ ಕಾರ್ಯಕರ್ತ ಬಂಧುಗಳು ನೀಡಿದ ಅದ್ದೂರಿ ಸ್ವಾಗತಕ್ಕೆ ಮನಪೂರ್ವಕವಾಗಿ ಧನ್ಯವಾದಗಳು.
ತಾವು ತೋರಿದ ಪ್ರೀತಿ, ಅಭಿಮಾನಕ್ಕೆ ಚಿರಋಣಿ🙏
ಬೆಂಗಳೂರಿನ ಉನ್ನತ ಶಿಕ್ಷಣ ಪರಿಷತ್ ಸಭಾಂಗಣದಲ್ಲಿ ಶಿಕ್ಷಣ ತಜ್ಞರು, ಶಿಕ್ಷಕರು, ಅಧಿಕಾರಿಗಳೊಂದಿಗೆ ಶಿಕ್ಷಣ ಕ್ಷೇತ್ರದ ಬಲವರ್ಧನೆ ಹಾಗೂ ಆಧುನಿಕ ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಚರ್ಚೆ ನಡೆಸಿ ಸಲಹೆಯನ್ನು ಪಡೆಯಲಾಯಿತು.
#drmcsudhakar
#highereducation
#Minister
#karnataka
ಚಿಂತಾಮಣಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಅಡಿಗಲ್ಲು ಹಾಕಿದ ಹಿರಿಯ ಮುತ್ಸುದಿ, ನಾಡು ಕಂಡ ಸರಳ ಸಜ್ಜನಿಕೆಯ ರಾಜಕಾರಣಿ ಮಾಜಿ ಗೃಹ ಸಚಿವರು ನನ್ನ ಪೂಜ್ಯ ತಂದೆಯವರಾದ ಶ್ರೀ ಚೌಡರೆಡ್ಡಿ ರವರಿಗೆ ಜನ್ಮ ದಿನದ ಶುಭಾಶಯಗಳು. ಭಗವಂತ ಶ್ರೀಯುತರಿಗೆ ಆಯುರಾರೋಗ್ಯ ನೀಡಿ ಇಂದಿನ ಪೀಳಿಗೆಗೆ ಇನ್ನೂ ಹೆಚ್ಚಿನ ಮಾರ್ಗದರ್ಶನ ನೀಡುವಂತಾಗಲಿ.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಿತದೃಷ್ಟಿಯಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲಕಾರಿ ವಾತಾವರಣ ನಿರ್ಮಾಣ ಮಾಡುತ್ತಿದ್ದ NEP ಬದಲಿಗೆ ರಾಜ್ಯ ಶಿಕ್ಷಣ ನೀತಿ ಜಾರಿಗೆ ತಜ್ಞರಿಂದ ಸಲಹೆ ಪಡೆದಿದ್ದು ,
ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಭರವಸೆಯಂತೆ ಜಾರಿಗೆ ಬರಲಿದೆ.
ಬಿಪಿಎಲ್ ಪಡಿತರಿಗೆ 10ಕೆಜಿ ಉಚಿತ ಅಕ್ಕಿಯ ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ದ್ವೇಷದ ಧೋ��ಣೆ ವಿರುದ್ಧ ಮಾಜಿ ಮುಖ್ಯಮಂತ್ರಿಗಳು ವೀರಪ್ಪಮೊಯ್ಲಿ ಅವರು, ಮಾಜಿ ಸಚಿವರು ಶಿವಶಂಕರ್ ರೆಡ್ಡಿರವರು, ಶಾಸಕರು ಪ್ರದೀಪ್ ಈಶ್ವರ್ ಸೇರಿದಂತೆ ಮುಖಂಡರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಕಾಲೇಜು ಶಿಕ್ಷಣ ಇಲಾಖೆಯ ದ್ವಿತೀಯ ದರ್ಜೆ ಬೆರಳಚ್ಚುಗಾರರು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ವೃಂದ ಬದಲಾವಣೆಗೆ ಮನವಿ ಸಲ್ಲಿಸಿದರು.
ಪ್ರಸ್ತುತ 333 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳು ಖಾಲಿ ಇದ್ದು 133 ಬೆರಳಚ್ಚುಗಾರರು ಕಾರ್ಯನಿರ್ವಹಿಸುತಿದ್ದು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ.
#drmcsudhakar
#highereducation
ಇಂದು ನನ್ನ ಜನ್ಮ ದಿನದ ಪ್ರಯುಕ್ತ ಭೇಟಿ ಮಾಡಿ ಫೋನ್ ಮುಖಾಂತರ ಶುಭ ಕೋರಿದ ಸಚಿವ ಸಹುದ್ಯೋಗಿಗಳು, ಶಾಸಕ ಮಿತ್ರರು, ನನ್ನ ಚಿಂತಾಮಣಿ ಕ್ಷೇತ್ರದ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ನಾಯಕರುಗಳು, ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ತುಂಬು ಹೃದಯದ ಧನ್ಯವಾದಗಳು.
ತಮ್ಮೆಲ್ಲರ ಪ್ರೀತಿ ಅಭಿಮಾನಕ್ಕೆ ಚಿರಋಣಿ!
@followers
#drmcsudhakar
ಉನ್ನತ ಶಿಕ್ಷಣ ಇಲಾಖೆಯ ಬಲವರ್ಧನೆಗೆ ಸಂಬಂಧಿಸಿದಂತೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ
@siddaramaiah
ರವರು ಹಾಗೂ ಉಪ ಮುಖ್ಯಮಂತ್ರಿಗಳಾದ ಶ್ರೀ
@DKShivakumar
ರವರ ಸಮ್ಮುಖದಲ್ಲಿ ಐಸಿಕ್ ಅಧ್ಯಕ್ಷರಾದ ಶ್ರೀ ಸುಖದೇವ್ ಥೋರಟ್ ರೊಂದಿಗೆ ಚರ್ಚೆ ನಡೆಸಲಾಯಿತು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಘನ ಸರ್ಕಾರದ ಉಪಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ರವರಿಗೆ ಜನ್ಮ ದಿನದ ಶುಭಾಶಯಗಳು.
#dkshivakumar
#birthdaywishes
Presented Doctorates and Graduation to achievers of Kalburgi University at 41st Convocation Ceremony and assured necessary Educational Development for Kalyana Karnataka region, in presence of Honorable Governor Sri Thavarchand Gehlot, Vice-chancellor and University Heads
ದೇಶ ಕಂಡ ಮಹಾನ್ ಮೇಧಾವಿ,ಅದ್ಭುತ ಅಭಿಯಂತರರು, ನಮ್ಮ ಚಿಕ್ಕಬಳ್ಳಾಪುರ ಜಿಲ್ಲೆಯ ಹೆಮ್ಮೆಯ ಮಗ, ಕನ್ನಂಬಾಡಿ ಕಟ್ಟೆಯ ಕತೃ, ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ರವರ ಜನ್ಮ ದಿನದ ಸ್ಮರಣಾರ್ಥ ಶ್ರದ್ದಾ ಪೂರ್ವಕವಾಗಿ ನಮಿಸುತ್ತಾ,
ಸಮಸ್ತ ಅಭಿಯಂತರರಿಗೂ ಅಭಿಯಂತರರ ದಿನದ ಶುಭಾಶಯಗಳು.
#SirMV
#EngineersDay
Urbana Champaign ಇಲಿನಾಯ್ಸ್ ಯುನಿವರ್ಸಿಟಿಯ ಅಧ್ಯಕ್ಷರ ನಿವಾಸದಲ್ಲಿ ಬೇಟಿಯಾಗಿ ಕೃಷಿ ಐಟಿಬಿಟಿ ಹಲವು ಕ್ಷೇತ್ರಗಳ ವಿಷಯಗಳನ್ನು ಇಲಿನಾಯ್ಸ್ ಯೂನಿವರ್ಸಿಟಿ & ಕರ್ನಾಟಕ ವಿಶ್ವವಿದ್ಯಾಲಯಗಳ ಸಹಯೋಗದೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ನಮ್ಮ ವಿದ್ಯಾರ್ಥಿಗಳಲ್ಲಿ ಕೌಶಲ್ಯಾಭಿವೃದ್ಧಿಗೆ ವಿಶೇಷ ಒತ್ತು ನೀಡುವ ನಿಟ್ಟಿನಲ್ಲಿ ಚರ್ಚಿಸಲಾಯಿತು
ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ 2 ನೇ ಘಟಿಕೋತ್ಸವಕ್ಕೇ ಮುಖ್ಯ ಅತಿಥಿಯಾಗಿ ಮಾನ್ಯ ರಾಷ್ಟ್ರಪತಿಗಳು ದ್ರೌಪದಿ ಮುರ್ಮುರವರು ಹಾಗೂ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ ರೊಂದಿಗೆ ಭಾಗವಹಿಸಿದೆ.
ನಾನು ವಿಧ್ಯಾಭ್ಯಾಸ ಮಾಡಿದ ಶಿಕ್ಷಣ ಸಂಸ್ಥೆಗೆ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದು ಹರ್ಷ ತಂದಿದೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರು ಹಾಗೂ ಉಪಮುಖ್ಯಮಂತ್ರಿಗಳು ಶ್ರೀ ಡಿಕೆ ಶಿವಕುಮಾರ್ ರವರ ನೇತೃತ್ವದಲ್ಲಿ ನಡೆದ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಹಾಗೂ ಆಡಳಿತ ಪಕ್ಷದ ಶಾಸಕರುಗಳ ಸಭೆಯಲ್ಲಿ ಭಾಗಿಯಾಗಿ ಅವಳಿ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಿದೆವು.
ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಉಸ್ತುವಾರಿ ಸಚಿವರ ಕಚೇರಿಯನ್ನು ಚಿಂತಾಮಣಿ ಹಿರಿಯ ನಗರಸಭೆ ಸದಸ್ಯರು ಹಾಗೂ ಹಿಂದೆ ಚಿಂತಾಮಣಿ ನಗರದಲ್ಲಿ ನಗರಸಭೆಯ ತ್ಯಾಜ್ಯ ವಿಲೇವಾರಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಪೂಜಾರಿ ರಾಣಿಯಮ್ಮ ಅವರ ಅಮೃತ ಹಸ್ತದಿಂದ ಉದ್ಘಾಟಿಸಲಾಯಿತು.
ಅಭಿವೃದ್ಧಿಯೇ ಕಾಂಗ್ರೆಸ್ ಸರ್ಕಾರದ ಮೊದಲ ಆದ್ಯತೆ ಸನ್ಮಾನ್ಯ ಮುಖ್ಯಮಂತ್ರಿಗಳು ಸಿದ್ದರಾಮಯ್ಯರ 14ನೇ ಬಜೆಟ್ ಜನಪರವಾದ ಎಲ್ಲಾ ಇಲಾಖೆಗಳ ಸರ್ವತೋಮುಖ ಅಭಿವೃದ್ಧಿಯ ಹಿತದೃಷ್ಟಿಯಿಂದ ಮಂಡಿಸಿ ಕಾಂಗ್ರೆಸ್ಸಿನ ಮಹತ್ವಾಕಾಂಕ್ಷೆಯ ಗ್ಯಾರೆಂಟಿ ಯೋಜನೆಗಳ ಜಾರಿಗೆ ಹಣ ವಿನಿಯೋಗಿಸಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತೆ ಎಂದು ಸಾಭಿತು ಪಡಿಸಿದೆ.
ಮೈಸೂರು ಜಿಲ್ಲಾಡಳಿತ ಆಯೋಜಿಸಿದ್ದ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ರವರು, ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ರವರೊಂದಿಗೆ ಭಾಗವಹಿಸಿದೆ.
@DKShivakumar
#drmcsudhakar
#highereducation
#Minister
#mysore
#ದಸರಾ2023 #ನಾಡಹಬ್ಬ
Asianet - ಕನ್ನಡಪ್ರಭ ಸಾರಥ್ಯದಲ್ಲಿ ನಡೆಯುತ್ತಿರುವ " ಸುವರ್ಣ ಶಿಕ್ಷಣ " ಅಭಿಯಾನದಲ್ಲಿ ಉನ್ನತ ಶಿಕ್ಷಣ ಸಚಿವರು Dr MC Sudhakar ಹಾಗೂ ಚಿಕ್ಕಬಳ್ಳಾಪುರದ ಶಾಸಕರು ಪ್ರದೀಪ್ ಈಶ್ವರ್ ರವರ ಜೊತೆ ಪಾಲ್ಗೊಂಡಿದ್ದು
ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದು, ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ
@JarkiholiSatish
ರವರು & ಬೆಳಗಾವಿ ಮುಖಂಡರು ಉಪಸ್ಥಿತರಿದ್ದರು.
ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲಾಗುವ ʻಬೃಹತ್ ಉದ್ಯೋಗ ಮೇಳʼದ ಕುರಿತು ಇಂದು ವಿಕಾಸಸೌಧದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ,
ಉದ್ಯೋಗ ಮೇಳ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ರೂಪುರೇಷೆಗಳ ಕುರಿತು ಚರ್ಚಿಸಿದೆವು.
*ವಿಶೇಷ ಸೂಚನೆ*
ಉದ್ಯೋಗಾಕಾಂಕ್ಷಿಗಳು ವೆಬ್ಸೈಟ್ ನಲ್ಲಿ ನೋಂದಣಿ ಮಾಡಿಕೊಳ್ಳಲು ಮನವಿ
ಲಯನ್ಸ್ ಕ್ರಿಕೆಟರ್ ಅಸೋಸಿಯೇಷನ್ ಹಾಗೂ ಯುವ ಕಾಂಗ್ರೆಸ್ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಕಪ್ - 2023 ಟೆನಿಸ್ ಬಾಲ್ ಟೂರ್ನಮೆಂಟ್ಗೆ ಚಿಕ್ಕಬಳ್ಳಾಪುರ ನಗರದ ಸರ್ ಎಂ ವಿ ಕ್ರೀಡಾಂಗಣದಲ್ಲಿ ಆಟ ಆಡುವ ಮೂಲಕ ಚಾಲನೆ ನೀಡಿದೆ.
ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಅಡ್ವೊಕೇಟ್ ಜನರಲ್ ಆದ ಮಾನ್ಯ ಶ್ರೀ ಶಶಿಕಿರಣ್ ರವರೊಂದಿಗೆ ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಚರ್ಚಿಸಿ ಕಾನೂನು ಸಲಹೆ ಪಡೆದೆನು.
ಈ ಸಂದರ್ಭದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
#drmcsudhakar
#highereducation
#Minister
#govtofkarnataka
ಹಿಂದಿನ ಬಿಜೆಪಿ ಸರ್ಕಾರ ತರಾತುರಿಯಲ್ಲಿ
#NEP
ಜಾರಿಗೆ ತಂದು ನೆಪ ಮಾತ್ರಕ್ಕೆ ಟಾಸ್ಕ್ ಫೋರ್ಸ್ ಸ್ಥಾಪನೆ ಮಾಡಿದರೆ ವಿನಹ
#NEP
ಕುರಿತಂತೆ,
ಯಾವುದೇ ಮುಂದಾಲೋಚನೆ ಅಥವಾ ಯಾವ ಹಂತದಲ್ಲಿ ಜಾರಿ ಮಾಡಬೇಕೆಂಬ ಅರಿವೇ ಇಲ್ಲದೆ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಅವೈಜ್ಞಾನಿಕವಾಗಿ ಜಾರಿ!
#drmcsudhakar
#Baseless
#NEP
#Better
ಬೆಂಗಳೂರಿನ ನಿರ್ಮಾತೃ, ಅಂದೇ ಬೆಂಗಳೂರು ಜಾಗತಿಕವಾಗಿ ಬೆಳೆಯುವ ಮುಂದಾಲೋಚನೆ ಇದ್ದ ದೂರದೃಷ್ಟಿಯ ನಾಯಕ ನೂರಾರು ಕೆರೆ - ಕಟ್ಟೆ, ಕಾಲುವೆಗಳು,ರಸ್ತೆಗಳು,ವ್ಯಾಪಾರ ವಹಿವಾಟುಗಳಿಗೆ ಪೇಟೆಗಳನ್ನು ಕಟ್ಟಿ ಅತ್ಯಂತ ಯೋಜನಾಬದ್ಧವಾಗಿ ಬೆಂಗಳೂರು ನಿರ್ಮಿಸಿದ ನಾಡಪ್ರಭು ಕೆಂಪೇಗೌಡರ ಜಯಂತಿಯ ಶುಭಾಶಯಗಳು.
#KempegowdaJayanti
ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ರವರ ನೇತೃತ್ವದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಲಾಯಿತು.
ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಕುರಿತು ಮಾಹಿತಿ ಪಡೆದು ಏಕರೂಪದ ಪರೀಕ್ಷಾ ಸಂಬಂಧ ಸೂಚನೆ ನೀಡಲಾಯಿತು.
ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಅಭಿವೃದ್ದಿ & ಮೂಲಭೂತ ಸೌಕರ್ಯಗಳು ಮತ್ತಷ್ಟು ವಿಷಯಗಳ ಕುರಿತು ಚರ್ಚಿಸಲಾಯಿತು.
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರ ಗೃಹ ಕಚೇರಿಯಲ್ಲಿ ಮಾಜಿ ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣ ರವರ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದೊಂದಿಗೆ ಸಭೆ ನಡೆಸಿ
ಅತಿಥಿ ಉಪನ್ಯಾಸಕರ ಬೇಡಿಕೆಗಳಾನುಸಾರವಾಗಿ ಯಾವುದೇ ಕಾನೂನು ತೊಡಕಾಗದಂತೆ
ಗೌರವಧನವನ್ನೂ ಸೇವಾ ಅವಧಿ ಆಧಾರದಲ್ಲಿ ಹೆಚ್ಚಿಸುವ ಜೊತೆಗೆ
ಚಿಕ್ಕಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜನ್ನು ಉದ್ಘಾಟಿಸಿ, ಮಹಿಳೆಯರ ಶೈಕ್ಷಣಿಕ ಯಶಸ್ಸಿಗೆ ಮಹಿಳಾ ಕಾಲೇಜು ಸಹಕಾರಿಯಾಗಿದ್ದು ಅವಶ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದೆ
ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು
ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ 11ನೇ ಸ್ಥಾನ ಹಾಗೂ ಸಿಇಟಿ ಪರೀಕ್ಷೆಯ ಇಂಜಿನಿಯರಿಂಗ್ ವಿಭಾಗದಲ್ಲಿ 7ನೇ ಸ್ಥಾನ ಪಡೆಯುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿರುವ ಬೆಂಗಳೂರಿನ ಉಜ್ವಲ್ ಎಲ್. ಶಂಕರ್ ಗೆ ಶುಭಾಶಯಗಳು. ನಿನ್ನ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸುತ್ತೇನೆ.
ವಿಧಾನಮಂಡಲ ಅಧಿವೇಶನದ ಕಾರ್ಯಕಲಾಪಗಳ ವೀಕ್ಷಿಸಲು ಆಗಮಿಸಿದ ವಿದ್ಯಾರ್ಥಿಗಳೊಂದಿಗೆ ಸಮಯ ಕಳೆದು ಹಲವು ಸಲಹೆ ನೀಡಿದೆ.
ನಮ್ಮ ಕ್ಷೇತ್ರ ಚಿಂತಾಮಣಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಅಧಿವೇಶನ ವೀಕ್ಷಿಸಲು ಆಗಮಿಸಿದ್ದು ಸಂತಸವಾಯಿತು.
CPIM Gen.Sec Sitaram Yechury, MP Jose K Mani, Samajwadi Party leaders Ram Gopal Yadav, Javed Ali Khan, G. Devarajan,Gen.Sec All India Forward Block, who arrived in Bangalore to attend meeting of central opposition parties were given a welcome on behalf of the Karnataka Congress
In view of Clean Chintamani, visited around city to observe garbage management and dumping yards to oversee solid waste management. Clear directions were given to Officials to maintain Clean & Green City, and also to implement effective solid waste management system.
ಮಾನ್ಯ ಮುಖ್ಯ ಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ರವರ ಸಮ್ಮುಖದಲ್ಲಿ ಐಟಿ ಕ್ಷೇತ್ರದ ದಿಗ್ಗಜರು, ವಿಪ್ರೋ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಅಜೀಂ ಪ್ರೇಮ್ ಜೀ ರವರನ್ನು ಭೇಟಿ ಮಾಡಲಾಯಿತು.
Presented Keynote speech at Seminar & Expo organised by Times Education at JN tata Auditorium at IISc Bangalore, Mission Admission to help students to choose a Right Career.
#missionadmission
#TimesEducatiom
ಶಿಕ್ಷಣ ನೀತಿಗೆ ಸಂಬಂಧಿಸಿ ಈ ಹಿಂದಿನ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ವಿಧ್ಯಾರ್ಥಿಗಳು & ಪೋಷಕರಲ್ಲಿ ಗೊಂದಲ ನಿವಾರಣೆ & ವಿದ್ಯಾರ್ಥಿಗಳ ಉಜ್ವಲವಾದ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದ ಸಭೆಯಲ್ಲಿ ಭಾಗಿಯಾಗಿ ರಾಜ್ಯ ಶಿಕ್ಷಣ ನೀತಿ ಜಾರಿಗೆ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಯಿತು.
ಕರ್ನಾಟಕ ಇತಿಹಾಸದಲ್ಲೇ ಅತೀ ಹೆಚ್ಚು ಬಜೆಟ್ ಮಂಡಿಸಿದ ಖ್ಯಾತಿ, ಮೊದಲ ಅವಧಿಯಲ್ಲಿ ಭಾ��್ಯಗಳ ಮೂಲಕ ಎರಡನೇ ಅವಧಿಯಲ್ಲಿ ಗ್ಯಾರೆಂಟಿ ಯೋಜನೆಗಳ ಮೂಲಕ ಮಧ್ಯಮ ವರ್ಗದ ಜನತೆಯ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ನಮ್ಮ ನಾಡು ಕಂಡ ಹೆಮ್ಮೆಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ಜನ್ಮ ದಿನದ ಶುಭಾಶಯಗಳು.
@siddaramaiah
ಬೆಳಗಾವಿಯ ಸುವರ್ಣ ಸೌಧದ ಕಚೇರಿಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪಗಳಲ್ಲಿ ಚರ್ಚೆಯಾಗಲಿರುವ ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಿದೆ.
ಈ ಸಂದರ್ಭದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು, ಸಚಿವಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.
#drmcsudhakar
ಬೆಂಗಳೂರಿನ ಸೆಂಟ್ರಲ್ ಕಾಲೇಜು ಆವರಣದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ VK ಎಜುಕೇಷನ್ FAIRಗೆ ಚಾಲನೆ ನೀಡಿ,
ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಉನ್ನತ ಶಿಕ್ಷಣದ ಮುಂದಿನ ಆಯ್ಕೆಗಳ ಕುರಿತು ಪೋಷಕರಲ್ಲಿನ ಸಂದೇಹ, ಗೊಂದಲಗಳ ನಿವಾರಣೆಗೆ ಈ ಎಜುಕೇಷನ್ ಮೇಳ ಸಹಕಾರಿಯಾಗೆವ, ಆಯೋಜಕರ ಕಾರ್ಯವನ್ನು ಶ್ಲಾಘಿಸಿ, ಉಜ್ವಲ ಭವಿಷ್ಯಕ್ಕೆ ಶುಭ ಕೋರಿದೆ.
Visited Dr. Babasaheb Ambedkar School of Economics, a unitary university of Karnataka Government and discussed various current issues with Vice Chancellor Dr NR Bhanu Murthy and other senior faculty.
ಚಿಂತಾಮಣಿ ನಗರದ ಮಾಳಪಲ್ಲಿಯ ಗೃಹ ಕಚೇರಿಯಲ್ಲಿ ಜನತಾ ದರ್ಶನದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖನಾಗಿ ಸಂಬಂದಿಸಿದ ಅಧಿಕಾರಿಗಳಿಗೆ ಸೂಚಿಸಿದೆ.
ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ |
ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ ||
ಶ್ರೇಷ್ಠ ಶಿಕ್ಷಣ ತಜ್ಞ ಮಾಜಿ ರಾಷ್ಟ್ರಪತಿಗಳಾದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನದ ಸ್ಮರಿಸುತ್ತಾ,
ಜ್ಞಾನದ ಬೆಳಕನ್ನು ಬೆಳಗುತ್ತಿರುವ ಎಲ್ಲಾ ಶಿಕ್ಷಕರಿಗೂ ನನ್ನ ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ.
#TEACHers
ಚಿಂತಾಮಣಿ ಕ್ಷೇತ್ರದ ಅಂಕಾಲಮಡುಗು, ಬಟ್ಲಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆಯನ್ನು ಕಡದನಮರಿ ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರ ಜೊತೆಯಲ್ಲಿ ನೆರವೇರಿಸಲಾಯಿತು.
ಈ ಭಾಗದ ಜನತೆಯ ಕನಸಾದ ಈ ರಸ್ತೆಯು ನೆರೆ ರಾಜ್ಯ ಅಂದ್ರ ಪ್ರದೇಶಕ್ಕೆ ಸಹ ಉತ್ತಮ ಸಾರಿಗೆ ಕಲ್ಪಿಸುವ ಮೂಲಕ ವ್ಯಾಪಾರ ವಹಿವಾಟುಗಳು ಸಹ ಬಲವರ್ಧನೆ ಆಗಲಿದೆ.
ಭಾರತ್ ಸ್ಕೌಟ್ ಅಂಡ್ ಗೈಡ್ಸ್ ನ ರಾಜ್ಯ ಮುಖ್ಯಸ್ಥರಾದ ಪಿ ಜಿ ಆರ್ ಸಿಂಧ್ಯಾ ಹಾಗೂ ಪದಾಧಿಕಾರಿಗಳೊಂದಿಗೆ ಉನ್ನತ ಶಿಕ್ಷಣ ಸಚಿವರು ಡಾ. ಎಂಸಿ ಸುಧಾಕರ್ ಸಮಾಲೋಚನೆ ನಡೆಸಿದರು ಈ ಸಂದರ್ಭದಲ್ಲಿ ಸ್ಕೌಟ್ ಅಂಡ್ ಗೈಡ್ಸ್ ಗೆ ಸರ್ಕಾರದಿಂದ ಬೇಕಾದ ಅನುಕೂಲಗಳ ಬಗ್ಗೆ ಪ್ರಸ್ತಾಪಿಸಲಾಯಿತು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಉನ್ನತ ಭರವಸೆ ನೀಡಿದರು.
ಕಲಬುರ್ಗಿ ಜಿಲ್ಲೆಯ ಆಳಂದ ದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಅಡಿಗಲ್ಲು ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಪ್ರಿಯಾಂಕ ಖರ್ಗೆ ರವರೊಂದಿಗೆ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದೆ.
ಈ ಸಂದರ್ಭದಲ್ಲಿ ಕಲಬುರ್ಗಿ ಜಿಲ್ಲೆಯ ಶಾಸಕರುಗಳು ಹಾಗೂ ಸ್ಥಳೀಯ ಮುಖಂಡರುಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ಕೆಪಿಸಿಸಿ ಕಚೇರಿಯಲ್ಲಿ ರಾಷ್ಟ್ರೀಯ ವಿಧ್ಯಾರ್ಥಿ ಸಂಘಟನೆ (NSUI) ರಾಜ್ಯ ಸಮ್ಮೇಳನದಲ್ಲಿ ಭಾಗಿಯಾಗಿ
ಯುವಕರು ನಮ್ಮ ದೇಶದ ಶಕ್ತಿ
ಸದೃಢವಾದ ದೇಶ ನಿರ್ಮಾಣಕ್ಕೆ ಯುವ ಶಕ್ತಿ ಜಾತ್ಯತೀತ ಭಾವನೆಯುಳ್ಳ ಕಾಂಗ್ರೆಸ್ ಪಕ್ಷದತ್ತ ಸೆಳೆಯುವಲ್ಲಿ ವಿದ್ಯಾರ್ಥಿ ಸಂಘಟನೆ ಮಹತ್ತರ ಪಾತ್ರ ವಹಿಸಬೇಕಾಗಿದ್ದು ಈ ನಿಟ್ಟಿನಲ್ಲಿ ಚಿಂತನ ಮಂಥನ ನಡೆಸಿದೆವು.
ಕೋಲಾರ ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳ ರೈತರ ಜೀವನಾಡಿ ಕೋಚಿಮೂಲ್ ಮೂಲ ಸೌಕರ್ಯ ನಿಧಿಯಿಂದ 200ಕೋಟಿ ವೆಚ್ಚದಲ್ಲಿ ಕೋಲಾರದ ಹೊಳಲಿಯಲ್ಲಿನ ಸರ್ಕಾರದಿಂದ 50ಎಕರೆಯಲ್ಲಿ ಸೌರ ಘಟಕ ಹಾಗೂ ಚಿಂತಾಮಣಿ ಶೀತಲ ಕೇಂದ್ರದಲ್ಲಿ ಐಸ್ ಕ್ರೀಮ್ ಫ್ಯಾಕ್ಟರಿ ನಿರ್ಮಿಸಲು ಯೋಜನೆ ರೂಪಿಸಿರುವುದು ಸ್ಥಳೀಯರು ಉದ್ಯೋಗದ ಜೊತೆಗೆ ಒಕ್ಕೂಟ ಸದೃಡವಾಗಲು ಸಹಕಾರಿಯಾಗಿದೆ
I thank my leaders
@DKShivakumar
@siddaramaiah
and all seniors of
@AICC
for supporting me and giving this opportunity to serve my constituency and state as Minister in Karnataka cabinet
#KPCC
ಸಮಸ್ತ ಚಿಂತಾಮಣಿ ಕ್ಷೇತ್ರದ ಜನತೆಯ ಆಶೀರ್ವಾದ
ಕಾಂಗ್ರೆಸ್ ಪಕ್ಷ ನಂಬಿಕೆಯಿಟ್ಟು ನೀಡಿದ ಜವಾಬ್ದಾರಿಯ ಫಲ
100 ದಿನಗಳಲ್ಲಿ ಉನ್ನತ ಶಿಕ್ಷಣ ಇಲಾಖೆ
ಜಿಲ್ಲೆ ಹಾಗೂ ತಾಲ್ಲೂಕು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಆಡಳಿತ ವರ್ಗಕ್ಕೆ ಹೊಸ ಹುರುಪು ಮೂಡಿಸಿದೆ.
ವಿದ್ಯಾರ್ಥಿಗಳ ಉತ್ತಮ ಭವಿಷ್ಯದ ಹಿತದೃಷ್ಟಿಯಿಂದ NEP ಕುರಿತಂತೆ ಶಿಕ್ಷಣ ತಜ್ಞರೊಂದಿಗೆ ಸಾಧಕ ಬಾಧಕಗಳ ಕುರಿತು ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯೇ ನಮ್ಮ ಮುಖ್ಯ ಧ್ಯೇಯ!
ಬೆಂಗಳೂರಿನ ಉನ್ನತ ಶಿಕ್ಷಣ ಪರಿಷತ್ ಸಭಾಂಗಣದಲ್ಲಿ ಚಿಕ್ಕಬಳ್ಳಾಪುರ ಹಾಗೂ ದೊಡ್ಡಬಳ್ಳಾಪುರ ನಗರಗಳಿಗೆ ಕುಡಿಯುವ ನೀರು ಒದಗಿಸುವ ಜಕ್ಕಲಮಡಗು ಜಲಾಶಯದ ನೀರಿನ ಸಾಮರ್ಥ್ಯ ಹೆಚ್ಚಿಸುವ ಕುರಿತಂತೆ ಹಾಗೂ ಮುಂಬರುವ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಯಾಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿದೆ.
#drmcsudhakar
ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಕನಕದಾಸ ಜಯಂತಿ ಕಾರ್ಯಕ್ರಮದ ನಂತರ ಜಿಲ್ಲೆಯ ಅಥಿತಿ ಉಪನ್ಯಾಸಕರುಗಳು ಭೇಟಿ ಮಾಡಿ
ವಿವಿಧ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು.
ಅಥಿತಿ ಉಪನ್ಯಾಸಕರುಗಳ ಮನವಿ ಸ್ವೀಕರಿಸಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವ ಭರವಸೆ ನೀಡಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕಾಲೇಜುಗಳಿಗೆ ಹಾಜರಾಗಲು ಮನವಿ ಮಾಡಿದೆ
ಚಿಂತಾಮಣಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಕಾಲೇಜು ಅಭಿವೃದ್ದಿ ಸಮಿತಿ ಸಭೆಯಲ್ಲಿ ಭಾಗಿಯಾಗಿ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಸ್ಥಾಪಕರಾದ ನನ್ನ ತಾತ ಶ್ರೀ ಆಂಜನೇಯ ರೆಡ್ಡಿ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ
ಕಾಲೇಜಿನ ಕಟ್ಟಡ ಅಭಿವೃದ್ದಿ ಸೇರಿದಂತೆ ಮೂಲಭೂತ ಸೌಕರ್ಯಗಳ ಕುರಿತು ಚರ್ಚಿಸಿದೆ.
ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯ 1201ಎಕರೆ ಪ್ರದೇಶದಲ್ಲಿ ಪ್ರಸ್ತುತ ಅಧೀನದಲ್ಲಿರುವ ಜಮೀನು, ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಗುತ್ತಿಗೆ ಆಧಾರದಲ್ಲಿ ನೀಡಿರುವ ಜಮೀನು ಹಾಗೂ ಒತ್ತುವರಿಯಾಗಿರುವ ಜಮೀನಿನ ಸಂಪೂರ್ಣ ಮಾಹಿತಿಯನ್ನು ಬೆಂಗಳೂರು ವಿವಿ ಹಾಗೂ ಭೂ ಮಾಪನ ಇಲಾಖೆ ಜಂಟಿ ಸರ್ವೆ ನಡೆಸಿ ಕಲೆಹಾಕಲು ಸೂಚಿಸಲಾಯಿತು.
ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಅಧ್ಯಯನ ಸಂಸ್ಥೆಗೆ
@ISECBengaluru
ಬೇಟಿ ನೀಡಿ ಪ್ರಮುಖ ಆರ್ಥಿಕ ತಜ್ಞರು ಶ್ರೀ VRKV ರಾವ್ ರವರಿಗೆ ನಮಿಸಿದ ನಂತರ ಅಲ್ಲಿನ ಸಿಬ್ಬಂದಿ, ಆಡಳಿತ ಹಾಗೂ ವಿದ್ಯಾರ್ಥಿಗಳ ಜೊತೆ PhD ಅಧ್ಯಯನ, ಸಂಶೋಧನೆಗಳು, ಸರ್ಕಾರಕ್ಕೆ ಸೂಚಿಸುವ ನೀತಿಸಂಹಿತೆಗಳು ಮತ್ತು ಅವುಗಳ ಸಾಮಾಜಿಕ ಪರಿಣಾಮಗಳ ಕುರಿತು ಚರ್ಚಿಸಲಾಯಿತು.
ಚಿಕ್ಕಬಳ್ಳಾಪುರದ ವಿಶ್ವೇಶ್ವರಯ್ಯ ಮೈದಾನದಲ್ಲಿ 77ನೆ ಸ್ವಾತಂತ್ರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಲಾಯಿತು.
ಈ ವೇಳೆ ಪೊಲೀಸ್, ಎನ್.ಸಿ.ಸಿ ತುಕಡಿಗಳು ಸೇರಿದಂತೆ ಶಾಲಾ ಕಾಲೇಜುಗಳ ವಿದ್ಯಾರ್ಥಿ ವೃಂಧಗಳು ಮಾಡಿದ ಪಥಸಂಚಲನ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಲಾಯಿತು.
ರಾಜ್ಯ ಉನ್ನತ ಶಿಕ್ಷಣ ಪರಿಷತ್ ಕಚೇರಿಯಲ್ಲಿ ಇಂದು ರಾಷ್ಟ್ರೀಯ ಷೇರು ವಿನಿಮಯ ಅಕಾಡೆಮಿ ಹಾಗು ಬಾಬಾ ಸಾಹೇಬ್ ಅಂಬೇಡ್ಕರ್ ಆರ್ಥಿಕ ಅಧ್ಯಯನ ಸಂಸ್ಥೆ ನಡುವಿನ ಒಡಂಬಡಿಕೆ ಒಪ್ಪಂದ ಮಾಡಿಕೊಳ್ಳಲಾಯಿತು. ಇದರಿಂದ ಆರ್ಥಿಕ ಅಧ್ಯಯನದಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗೆ ಮತ್ತಷ್ಟು ಹಣಕಾಸುನಿರ್ವಹಣೆ ಬಗ್ಗೆ ಹೆಚ್ಚು ನೈಜ ಅಭ್ಯಾಸ ಮಾಡುವಲ್ಲಿ ಸಹಾಯವಾಗಲಿದೆ
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಸಭಾಂಗಣದಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗದ ಅಧ್ಯಕ್ಷರು ಖ್ಯಾತ ಶಿಕ್ಷಣ ತಜ್ಞ ಪ್ರೊ. ಸುಖದೇವ್ ತೊರಟ್ ರವರು ಹಾಗೂ ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ರವರ ಪ್ರಥಮ ಸಭೆಯಲ್ಲಿ ಭಾಗಿಯಾಗಿ ವಿದ್ಯಾರ್ಥಿಗಳಿಗೆ ಪೂರಕವಾದ ಶಿಕ್ಷಣವ ಒದಗಿಸಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಿದೆವು.
ಜಾತ್ಯತೀತ ತತ್ವಗಳನ್ನೇ ತನ್ನ ಜೀವಾಳವಾಗಿಸಿಕೊಂಡು ದೇಶದ ಸಾರ್ವಬೌಮತ್ವವನ್ನು ಸಾಮರಸ್ಯವನ್ನು ಹರಡಲು ಕನ್ಯಾಕುಮಾರಿಯಿಂದ ಕಾಶ್ಮೀರ ವರೆಗೂ ಭಾತೃತ್ವವನ್ನು ಒಗ್ಗೂಡಿಸುವ ಭಾರತ್ ಜೋಡೋ ಪಾದಯಾತ್ರೆಯನ್ನು ಅತ್ಯಂತ ಯಶಸ್ವಿಯಾಗಿ ಮಾಡಿದ ಭವಿಷ್ಯದ ನಾಯಕ ಶ್ರೀ ರಾಹುಲ್ ಗಾಂಧಿ ಅವರ ಜನ್ಮ ದಿನದ ಶುಭಾಶಯಗಳು.
@RahulGandhi
#BirthdayWishesRG
ಕೇಂದ್ರ ಸರ್ಕಾರದ ದುರುದ್ದೇಶದಿಂದ ಅನ್ನ ಭಾಗ್ಯ ಯೋಜನೆಯ ಅಕ್ಕಿ ಕೊಡುವುದು ವಿಳಂಬವಾದ ಹಿನ್ನೆಲೆಯಲ್ಲಿ,
ನಮ್ಮ ಸರ್ಕಾರ ನೇರವಾಗಿ ಜನರಿಗೆ 5 ಕೆಜಿ ಅಕ್ಕಿ ಬದಲು 1ಕೆಜಿ ಗೆ 34 ರೂಗಳಂತೆ 170 ರೂ ನೀಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ
#ಅನ್ನಭಾಗ್ಯ
ವರುಷ 1 ಸಮಸ್ಯೆಗಳ ಪರಿಹಾರ ಸಾವಿರಾರು!!
ಚಿಂತಾಮಣಿ ನಗರದ ಮಾಳಪಲ್ಲಿಯ ಅಂಜನಿ ನಿವಾಸದಲ್ಲಿ ಪ್ರತೀ ವಾರಾಂತ್ಯ ಸರಿ ಸುಮಾರು 43 ಜನತಾ ದರ್ಶನ ಕಾರ್ಯಕ್ರಮ ನಡೆಸಿ ಜನಸಾಮಾನ್ಯರ ಸಮಸ್ಯೆಗಳ ಆಲಿಸಿ ಸಮಸ್ಯೆಗಳ ಪರಿಹಾರ ಕುರಿತಂತೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ.
#drmcsudhakar
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಚಿಂತಾಮಣಿಯಲ್ಲಿ CDC ಕಮಿಟಿ ಸಭೆಯ ಅಧ್ಯಕ್ಷತೆ ವಹಿಸಿ ಭಾಗಿಯಾಗಿ
ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾಗಿ ಮೂಲಭೂತ ಸೌಕರ್ಯಗಳ ಕಲ್ಪಿಸುವ ಜೊತೆಗೆ ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಿದೆವು.
#drmcsudhakar
#Minister
#chintamani
#GFGC
ಬೆಳಗಾವಿಯ ಸುವರ್ಣಸೌಧದ ಬಳಿ ಅತಿಥಿ ಉಪನ್ಯಾಸಕರುಗಳು ಧರಣಿ ಸ್ಥಳಕ್ಕೆ ಭೇಟಿ ನೀಡಿ
ಶ್ರೀ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ತಮ್ಮ ಸಮಸ್ಯೆ ಪರಿಹರಿಸಲು ಬದ್ಧವಾಗಿದ್ದು, ಯಾವುದೇ ರೀತಿಯ ಕಾನೂನು ತೊಡಕಾಗದಂತೆ ಕಾನೂನು ತಜ್ಞರ ಸಲಹೆ & ಇತರ ಇಲಾಖೆಗಳೊಂದಿಗೆ ಸಹಕಾರ ಪಡೆಯುತ್ತಿದ್ದು
*ಉಸಿರಿಗೆ ಹಸಿರು - ಹಸಿರಿಗೆ ಸಸಿಗಳು*
ವನಮಹೋತ್ಸವ ಆಚರಣೆಯ ಅಂಗವಾಗಿ ಚಿಂತಾಮಣಿಯಲ್ಲಿ ಇಂದು ಹಮ್ಮಿಕೊಂಡ "ಹಸಿರು ಚಿಂತಾಮಣಿ" ಯೋಜನೆಗೆ ಚಾಲನೆ ನೀಡಲಾಯಿತು.
ಕಾಡುಮಲ್ಲೇಶ್ವರ ಬೆಟ್ಟದ ತಪ್ಪಲಿನಲ್ಲಿ ಸಸಿಗಳನ್ನು ನೆಟ್ಟು, ಹಸಿರು ಕಾಪಾಡಲು ಹಾಗೂ ತ್ಯಾಜ್ಯ ಮುಕ್ತ ಮಾಡುವಲ್ಲಿ ಎಲ್ಲರೂ ಭಾಗಿಯಾಗಿ ಅರಿವು ಮೂಡಿಸುವಲ್ಲಿ ಪ್ರತಿಜ್ಞೆ ಮಾಡಲಾಯಿತು.
ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಘನತೆವೆತ್ತ ರಾಜ್ಯಪಾಲರು ಥಾವರ್ ಚಾಂದ್ ಗೆಹ್ಲೋಟ್ ರವರೊಂದಿಗೆ ಭಾಗಿಯಾಗಿ ಪದವಿ ಪ್ರಧಾನ ಮಾಡಿ ವಿದ್ಯಾರ್ಥಿಗಳಿಗೆ ಶುಭ ಕೋರಿದೆ.
ಕರುನಾಡ ಹೆಮ್ಮೆಯ ಮಾಜಿ ಪ್ರಧಾನಮಂತ್ರಿಗಳಾದ ಎಚ್ ಡಿ ದೇವೇಗೌಡ ರವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದ್ದು ಸಂತಸ ತಂದಿದೆ.